ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು

Published : Sep 21, 2016, 02:30 PM ISTUpdated : Apr 11, 2018, 12:44 PM IST
ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು

ಸಾರಾಂಶ

ಬೆಂಗಳೂರು (ಸೆ.21): ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶಿಸುವಲ್ಲಿ ಹಿಂದೇಟು ಹಾಕುತ್ತಿದೆ. ತಮಿಳುನಾಡಿಗೆ ನೀರು ಬಿಡದಂತೆ ಸಲಹೆ ನೀಡಿದ್ದ ಬಿಜೆಪಿ ಈಗ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಪಾಲಿಗೆ ಮರಣಶಾಸನವಾಗಿರುವ ಕಾವೇರಿ ನಿರ್ವಹಣಾ ಮಂಡಳಿಯ ಬಗ್ಗೆ ಸಹ ದನಿ ಎತ್ತಿಲ್ಲ. ಇದರ ರಚನೆಯ ವಿರುದ್ದ ಹೋರಾಟ ಅನಿವಾರ್ಯ ಆದರೆ ರಾಜಕೀಯ ಪಕ್ಷಗಳ ತಿಕ್ಕಾಟಕ್ಕೆ  ರಾಜ್ಯದ ಜನರ ಹಿತಾಸಕ್ತಿಯನ್ನು ಬಲಿ ಕೊಡುತ್ತಿವೆ.

ರಾಜ್ಯದ ಬಿಜೆಪಿ 18 ಶಾಸಕರು ಕಾವೇರಿ ವಿಚಾರದಲ್ಲಿ ಪ್ರಧಾನಿ ಮೇಲೆ ಒತ್ತಡ ಹೇರಬೇಕಿತ್ತು ಆದರೆ ಯಾರೊಬ್ಬ ಶಾಸಕನೂ ಈ ವಿಚಾರದ ಬಗ್ಗೆ ದನಿ ಎತ್ತಿಲ್ಲ. ಸಿಎಂ ಸಭೆಗೆ ಕೂಡಾ ಗೈರು ಹಾಜರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕ ಬೈರತಿಗೆ ಕಂಟಕವಾದ ಕುಂಭಮೇಳ ಯಾತ್ರೆ!
ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?