ಬಿಜೆಪಿ ರಥಯಾತ್ರೆಗೆ ದೀದಿ ಸರ್ಕಾರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

Published : Jan 09, 2019, 09:56 AM IST
ಬಿಜೆಪಿ ರಥಯಾತ್ರೆಗೆ ದೀದಿ ಸರ್ಕಾರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಸಾರಾಂಶ

ಬಿಜೆಪಿ ರಥಯಾತ್ರೆ: ಬಂಗಾಳ ಸರ್ಕಾರದ ಅಭಿಪ್ರಾಯ ಕೇಳಿದ ಸುಪ್ರೀಂಕೋರ್ಟ್‌

ನವದೆಹಲಿ[ಜ.09]: ಬಂಗಾಳದಲ್ಲಿ ಬಿಜೆಪಿ ನಡೆಸಲು ಉದ್ದೇಶಿಸಿರುವ ರಥಯಾತ್ರೆ ಸಂಬಂಧ, ಸುಪ್ರೀಂಕೋರ್ಟ್‌ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದಿಂದ ಅಭಿಪ್ರಾಯ ಕೋರಿದೆ.

ಈ ಹಿಂದೆ ಕೋಮುಗಲಭೆ ಸಂಭವಿಸುವ ಕಾರಣ ನೀಡಿ, ಮಮತಾ ಸರ್ಕಾರ, ಅಮಿತ್‌ ಶಾ ನೇತೃತ್ವದಲ್ಲಿ ಬಿಜೆಪಿ ನಡೆಸಲು ಉದ್ದೇಶಿಸಿದ್ದ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಇದನ್ನು ರಾಜ್ಯ ಹೈಕೋರ್ಟ್‌ ಕೂಡಾ ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಅನುಮತಿ ಕೋರಿ ಸುಪ್ರೀಂಕೋರ್ಟ್‌ ಕದ ಬಡಿದಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರದಿಂದ ಅನುಮತಿ ಕೋರಿ, ವಿಚಾರಣೆಯನ್ನು ಜ.15ಕ್ಕೆ ಮುಂದೂಡಿತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಲ್ಲೂ ಹಿಂಸೆ ಆದೀತು ಹುಷಾರ್‌: ರಾಜ್ಯಗಳಿಗೆ ಕೇಂದ್ರದಿಂದ ಅಲರ್ಟ್
India Latest News Live: ನಿನ್ನೆ 30 ಸಾವಿರ ಇಳಿಕೆ; ಇವತ್ತು ಮತ್ತೆ ಕುಸಿತವಾದ ಚಿನ್ನದ ಬೆಲೆ, ಇಲ್ಲಿದೆ ನೋಡಿ ಇಂದಿನ ದರ