ಜೈಲಿಗೆ ಹೋದ ತಂದೆ ಬಿಡಿಸಿಕೊಳ್ಳಲು 'ಮಹಾ' ದುಷ್ಯಂತ್ ಯಾರು?: ಶಿವಸೇನೆ!

By Web DeskFirst Published Oct 29, 2019, 3:18 PM IST
Highlights

ಮಹಾರಾಷ್ಟ್ರದಲ್ಲಿ ಮುಂದುವರೆದ ಬಿಜೆಪಿ-ಶಿವಸೇನೆ ವೈಮನಸ್ಸು| ಶಿವಸೇನೆ ಪಟ್ಟಿನಿಂದಾಗಿ ಸರ್ಕಾರ ರಚನೆ ಮತ್ತಷ್ಟು ಕಗ್ಗಂಟು| 50-50 ಮಾದರಿಯ ಸರ್ಕಾರ ರಚನೆಗೆ ಪಟ್ಟು ಹಿಡಿದಿರುವ ಶಿವಸೇನೆ| ಹರಿಯಾಣದಲ್ಲಿ ಆದಂತೆ ಮಹಾರಾಷ್ಟ್ರದಲ್ಲಿ ಆಗಲು ಸಾಧ್ಯವಿಲ್ಲ ಎಂದ ಶಿವಸೇನೆ| ಮಹಾರಾಷ್ಟ್ರದಲ್ಲಿ ಎಲ್ಲರೂ ಧರ್ಮ ಹಾಗೂ ಸತ್ಯದ ರಾಜಕಾರಣ ಮಾಡುತ್ತಾರೆ ಎಂದ ಸಂಜಯ್ ರಾವುತ್| 50-50 ಮಾತುಕತೆಯೇ ಆಗಿಲ್ಲ ಎಂದ ದೇವೇಂದ್ರ ಫಡ್ನವೀಸ್|

click me!