ಶಿಷ್ಯನ ಅಗಲಿಕೆಗೆ ಕಂಬನಿ ಮಿಡಿದ ಬಿಜೆಪಿಯ ಭೀಷ್ಮ

Published : Nov 12, 2018, 02:13 PM IST
ಶಿಷ್ಯನ ಅಗಲಿಕೆಗೆ ಕಂಬನಿ ಮಿಡಿದ ಬಿಜೆಪಿಯ ಭೀಷ್ಮ

ಸಾರಾಂಶ

ಬಿಜೆಪಿಯ ಭೀಷ್ಮ ಎಲ್.ಕೆ.ಅಡ್ವಾಣಿಯವರು ತಮ್ಮ ನೆಚ್ಚಿನ ಶಿಷ್ಯ ಅನಂತಕುಮಾರ್ ಅವರ ಅಗಲಿಕೆಗೆ  ಕಂಬನಿ ಮಿಡಿದಿದ್ದಾರೆ.

ನವದೆಹಲಿ, [ನ. 12]: ಬಿಜೆಪಿಯ ಭೀಷ್ಮನೆಂದೇ ಕರೆಯುವ ಎಲ್.ಕೆ.ಅಡ್ವಾಣಿಯವರು ತಮ್ಮ ನೆಚ್ಚಿನ ಶಿಷ್ಯ ಅನಂತಕುಮಾರ್ ರವರ ಅಕಾಲಿಕ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಅನಂತಕುಮಾರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಕೇಂದ್ರ ಸಚಿವ ಅನಂತಕುಮಾರ್ ರವರ ಅಕಾಲಿಕ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಗಿದೆ. 

ಅವರು ಬಡವರ ಮತ್ತು ಕೆಳವರ್ಗದ ನಾಯಕರೆಂದು ಖ್ಯಾತಿ ಪಡೆದಿದ್ದರು. ಇದೀಗ ಅವರ ಸಾವು ನಮಗೆ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿತ್ತೇನೆ ಎಂದರು.

ಅನಂತಕುಮಾರ್ ಅವರು ಅಡ್ವಾಣಿ ಶಿಷ್ಯರೆಂದೇ ಹೆಸರು ಪಡೆದುಕೊಂಡಿದ್ದರು. ಅಲ್ಲದೇ ಎಲ್ಲರೂ ಅವರನ್ನು ಅಡ್ವಾಣಿಯವರ ಮನೆ ಮಗನೆಂದೂ ಕರೆಯುತ್ತಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು