ಎಸ್ಸಿ, ಎಸ್ಟಿ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕಲ್ಲ; ಬೇರೆಯವರಿಗೂ ತೆಗೆಯಲು ಬಿಡಲ್ಲ: ಅಮಿತ್ ಶಾ

Published : Apr 04, 2018, 06:55 PM ISTUpdated : Apr 14, 2018, 01:13 PM IST
ಎಸ್ಸಿ, ಎಸ್ಟಿ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕಲ್ಲ; ಬೇರೆಯವರಿಗೂ ತೆಗೆಯಲು ಬಿಡಲ್ಲ: ಅಮಿತ್ ಶಾ

ಸಾರಾಂಶ

ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ.  ಉದ್ಯೋಗ ಮತ್ತು ಶಿಕ್ಷಣದಲ್ಲಿ  ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 

ಬೆಂಗಳೂರು (ಏ. 04): ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ.  ಉದ್ಯೋಗ ಮತ್ತು ಶಿಕ್ಷಣದಲ್ಲಿ  ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಆ ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ದಲಿತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆಯಲ್ಲಿ ನಡೆದ ಸಾವಿಗೆ ಕಾಂಗ್ರೆಸ್ ಮತ್ತು ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ.  ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇನ್ಮನವಿ ಸಲ್ಲಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌
ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ