
ಝಾನ್ಸಿ: ಬಿಜೆಪಿಯ ಫೈರ್ಬ್ರ್ಯಾಂಡ್ ನಾಯಕಿ ಎಂದೇ ಖ್ಯಾತಿ ಹೊಂದಿರುವ ಕೇಂದ್ರ ಸಚಿವೆ, ಸಾಧ್ವಿ ಉಮಾ ಭಾರತಿ, ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಸೋಮವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಅನಾರೋಗ್ಯ ಹಾಗು ವಯೋಸಹಜ ಸಮಸ್ಯೆ ಕಾರಣ ಇನ್ನು ಸಕ್ರಿಯ ರಾಜಕಾರಣ ಸಾಧ್ಯವಿಲ್ಲ. ಹೀಗಾಗಿ ಚುನಾವಣೆಗೆ ಸ್ಪರ್ಧಿಸದೇ ಇರುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಮುಂದಿನ ದಿನಗಳಲ್ಲಿಯೂ ಪಕ್ಷದ ಸಕ್ರಿಯ ಕಾರ್ಯಕರ್ತಳಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.