ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ಬಿಎಲ್ ಸಂತೋಷ್‌ಗೆ ಹೊಸ ಹುದ್ದೆ ನೀಡಿದ ಶಾ

Published : Jul 14, 2019, 06:39 PM ISTUpdated : Jul 14, 2019, 06:52 PM IST
ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ಬಿಎಲ್ ಸಂತೋಷ್‌ಗೆ ಹೊಸ ಹುದ್ದೆ ನೀಡಿದ ಶಾ

ಸಾರಾಂಶ

ಒಂದು ಕಡೆ ದೋಸ್ತಿ ಸರರ್ಕಾರದ ಅಳುವು ಉಳಿವಿನ ಪ್ರಶ್ನೆ ಎದ್ದಿದ್ದು ಶಾಸಕರ ರಾಜೀನಾಮೆ ಕಾನೂನು ವ್ಯಾಪ್ತಿಗೆ ಹೋಗಿ ಕುಳೀತುಕೊಂಡಿದೆ. ಇದೆಲ್ಲದರ ನಡುವೆ ಬಿಜೆಪಿಯಲ್ಲೊಂದು ಮಹತ್ವದ ಬದಲಾವಣೆಯಾಗಿದೆ.

ಬೆಂಗಳೂರು[ಜು. 14] ಬಿಜೆಪಿಯಲ್ಲೊಂದು ಮಹತ್ವದ ಬದಲಾವಣೆಯಾಗಿದೆ.  ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಭಾರತದ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ.

ಮುಂಬೈಗೆ ತೆರಳಿ ಬಾಂಬ್ ಸಿಡಿಸಿದ ಎಂಟಿಬಿ, ದೋಸ್ತಿಗೆ ಅತಿದೊಡ್ಡ ಶಾಕ್

ದಕ್ಷಿಣ ಭಾರತದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಇನ್ನು ಮುಂದೆ ಇಡೀ ದೇಶದ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದಾರೆ. ಬಿ ಎಲ್ ಸಂತೋಷ್ ಅವರನ್ನು ಸಂಪೂರ್ಣವಾಗಿ ಕರ್ನಾಟಕ ರಾಜಕಾರಣಕ್ಕೆ ಕರೆದುಕೊಂಡು ಬರಲಾಗುತ್ತದೆ ಎಂಬ ಮಾತುಗಳು  ಕೇಳಿಬಂದಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂತೋಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?