52 ಜನರನ್ನ ಕಚ್ಚಿದ ಕರಿನಾಗರ: ಮೂವರ ಸಾವು

Published : Oct 13, 2016, 10:38 AM ISTUpdated : Apr 11, 2018, 12:46 PM IST
52 ಜನರನ್ನ ಕಚ್ಚಿದ ಕರಿನಾಗರ: ಮೂವರ ಸಾವು

ಸಾರಾಂಶ

ಊರಿನ ಜನರ ಬೆಂಬಿದ್ದಿರುವ ಕರಿನಾಗರಹಾವು.ಇದುವರೆಗೆ 52 ಜನರನ್ನ ಕಚ್ಚಿರುವ ೀ ಕರಿನಾಗರ, ಮೂವರನ್ನ ಬಲಿ ಪಡೆದಿದೆ.

ಲಖನೌ(ಅ.13): ಉತ್ತರಪ್ರದೇಶದ ರಾಂಪುರದ ಜಿಲ್ಲೆಯ ಪರಮ್ ಜಿಲ್ಲೆಯ ಜನ ಒಂದು ರೀತಿಯ ಭಯಗ್ರಸ್ಥ ವಾತಾವರಣದಲ್ಲಿ ಜೀವಿಸುತ್ತಿದ್ದಾರೆ. ಇದಕ್ಕೆ ಕಾರಣ, ಊರಿನ ಜನರ ಬೆಂಬಿದ್ದಿರುವ ಕರಿನಾಗರಹಾವು.ಇದುವರೆಗೆ 52 ಜನರನ್ನ ಕಚ್ಚಿರುವ ೀ ಕರಿನಾಗರ, ಮೂವರನ್ನ ಬಲಿ ಪಡೆದಿದೆ.

ಮೃತ ವ್ಯಕ್ತಿಯ ಪತ್ನಿಯೊಬ್ಬರು ಹೇಳುವ ಪ್ರಕಾರ, ಈಕೆಯ ಪತ್ನಿಯ ಹೊಲಕ್ಕೆ ನೀರು ಹರಿಸಲು ತೆರಳಿದ್ದ ಸಂದರ್ಭ ಕರಿನಾಗರ ಕಚ್ಚಿದೆ. ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ಧಾನೆ. ಊರಿನ ಮಕ್ಕಳು ಸಹ ಹಾವಿನ ಭಯದಿಂದ ಶಾಲೆಗೆ ಹೋಗುವುದನ್ನೇ ಬಿಟ್ಟಿದ್ದಾರಂತೆ.

ಊರಿನ ಜನರನ್ನ ಿನ್ನಿಲ್ಲದಂತೆ ಕಾಡುತ್ತಿರುವ ಹಾವನ್ನ ಹಿಡಿಯಲು ಉರಗತಜ್ಞರನ್ನ ಕರೆತರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ಧಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೆರೆಮರೆಯ ಗುರು: ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ
Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!