ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ