ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!