ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!