ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!