ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!