ಬಿಎಂಟಿಸಿಗೆ ಮತ್ತೊಂದು ಬಲಿ

Published : Sep 01, 2016, 08:45 AM ISTUpdated : Apr 11, 2018, 01:08 PM IST
ಬಿಎಂಟಿಸಿಗೆ ಮತ್ತೊಂದು ಬಲಿ

ಸಾರಾಂಶ

ಬಸ್ ಚಲಿಸುತ್ತಿದ್ದ ಸಂದರ್ಭ ಇಳಿಯಲು ಯತ್ನಿಸಿದ ಯುವಕ, ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನ 18 ವರ್ಷದ ಹರೀಶ್ ಎಂದು ಗುರ್ತಿಸಲಾಗಿದೆ.

ಬೆಂಗಳೂರು(ಸೆ.01): ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸ್ಥಳದಲ್ಲೇ ಸಾವೀಗೀಡಾದ ದಾರುಣ ಘಟನೆ ಹೆಬ್ಬಗೋಡಿಯಲ್ಲಿ ನಡೆದಿದೆ.  ಬಸ್ ಚಲಿಸುತ್ತಿದ್ದ ಸಂದರ್ಭ ಇಳಿಯಲು ಯತ್ನಿಸಿದ ಯುವಕ, ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನ 18 ವರ್ಷದ ಹರೀಶ್ ಎಂದು ಗುರ್ತಿಸಲಾಗಿದೆ.

ಹೊಸೂರು ಮುಖ್ಯರಸ್ತೆಯ ಹೆಬ್ಬಗೋಡಿ ಬಸ್ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!