ಸೈಡ್ ಬಿಡದ ಕಾರಣಕ್ಕೆ ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಹೊಡೆದರು

Published : Jan 22, 2017, 06:35 AM ISTUpdated : Apr 11, 2018, 01:12 PM IST
ಸೈಡ್ ಬಿಡದ ಕಾರಣಕ್ಕೆ ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಹೊಡೆದರು

ಸಾರಾಂಶ

ಡಿಪೋ ನಂಬರ್ 13ರ ವೋಲ್ವೋ ಬಸ್ ಚಾಲಕರಾಗಿದ್ದ ಚಾಲಕ ಬೊಮ್ಮೆಗೌಡ ಏರ್'ಪೋರ್ಟ್ ಕಡೆಗೆ ವಾಹನ ಚಲಾಯಿಸುತ್ತಿದ್ದರು.

ಬೆಂಗಳೂರು(ಜ.22): ಸೈಡ್ ಬಿಡದ ಕಾರಣಕ್ಕೆ ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಗರದ ರಾಘವೇಂದ್ರ ಮಠದ ಸಿಗ್ನಲ್ ಬಳಿ ನಡೆದಿದೆ.

ಬೊಮ್ಮೆಗೌಡ ಹಲ್ಲೆಗೊಳಗಾದ ಬಿಎಂಟಿಸಿ ಬಸ್ ಚಾಲಕ. ಡಿಪೋ ನಂಬರ್ 13ರ ವೋಲ್ವೋ ಬಸ್ ಚಾಲಕರಾಗಿದ್ದ ಚಾಲಕ ಬೊಮ್ಮೆಗೌಡ ಏರ್'ಪೋರ್ಟ್ ಕಡೆಗೆ ವಾಹನ ಚಲಾಯಿಸುತ್ತಿದ್ದರು.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುಷ್ಕರ್ಮಿಗಳು ಸಿಗ್ನಲ್ ಬಳಿಯಲ್ಲಿ ಸೈಡ್ ಬಿಟ್ಟಿಲ್ಲ ಎಂದು ಬಿಯರ್ ಬಾಟಲ್ ಗಳಲ್ಲಿ ಥಳಿಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!