ನೀತಿ ಸಂಹಿತೆ ಜಾರಿಯಾಗಿದ್ರೂ ಬಿಎಂಟಿಸಿಯಲ್ಲಿ ರಾರಾಜಿಸುತ್ತಿವೆ ಸಿಎಂ ಸಿದ್ದರಾಮಯ್ಯ ಜಾಹಿರಾತು

Published : Mar 28, 2018, 12:52 PM ISTUpdated : Apr 11, 2018, 01:00 PM IST
ನೀತಿ ಸಂಹಿತೆ ಜಾರಿಯಾಗಿದ್ರೂ ಬಿಎಂಟಿಸಿಯಲ್ಲಿ ರಾರಾಜಿಸುತ್ತಿವೆ ಸಿಎಂ ಸಿದ್ದರಾಮಯ್ಯ ಜಾಹಿರಾತು

ಸಾರಾಂಶ

ರಾಜ್ಯ ಚುನಾವಣಾ ದಿನಾಂಕ  ಘೋಷಣೆಯಾಗಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಬಿಎಂಟಿಸಿ  ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ. 

ಬೆಂಗಳೂರು (ಮಾ. 28): ರಾಜ್ಯ ಚುನಾವಣಾ ದಿನಾಂಕ  ಘೋಷಣೆಯಾಗಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಬಿಎಂಟಿಸಿ  ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ. 

ನೀತಿ ಸಂಹಿತೆ ಜಾರಿಯಾಗಿದ್ದು ಸರ್ಕಾರದ ಜಾಹೀರಾತುಗಳನ್ನ ತೆರವು ಮಾಡಲು ಸೂಚಿಸಿದ್ದರೂ  ಬಿಎಂಟಿಸಿ ಯಾವುದೇ ಕ್ರಮ ಕೈಗೊಂಡಿಲ್ಲ.  ಬಿಎಂಟಿಸಿ‌ ಬಸ್’ಗಳ ಮೇಲೆ ನಂಬರ್ 1 ಸಿದ್ದರಾಮಯ್ಯ ಸರ್ಕಾರ ಎಂಬ ಪ್ಲೆಕ್ಸ್ ಗಳು, ರಾಜ್ಯ ಸರ್ಕಾರದ ಜಾಹಿರಾತುಗಳು ರಾರಾಜಿಸುತ್ತಿವೆ. 

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಜಾಹೀರಾತು ಫಲಕಗಳನ್ನ ತೆರವುಗೊಳಿಸಲು ಸೂಚಿಸಲಾಗಿತ್ತು.  ನೀತಿ ಸಂಹಿತೆ ಜಾರಿಯಾಗಿ 24 ಗಂಟೆಗಳು ಕಳೆದರೂ  ಬಿಎಂಟಿಸಿ ಬಸ್ ಗಳ ಮೇಲೆ ರಾಜ್ಯ ಸರ್ಕಾರದ ಜಾಹೀರಾತುಗಳು ಕಾಣಿಸುತ್ತಿವೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುವಕನೊಂದಿಗೆ ಸುತ್ತಾಡಿ ಗರ್ಭಿಣಿ, ಫಾಕ್ಸ್‌ಕಾನ್ ಕಂಪನಿಯ ಟಾಯ್ಲೆಟ್‌ನಲ್ಲೇ ಮಗು ಹಡೆದು ಭಯದಿಂದ ಶಿಶುವಿನ ಕತ್ತು ಕುಯ್ದು ಎಸೆದು ಹೋದ ತಾಯಿ!
ಹಾಲಿವುಡ್‌ ಸ್ಟೈಲಲ್ಲಿ ಭಾರತದ ನೌಕೆ ವಶಕ್ಕೆ ಪಡೆದ ಇರಾನ್: ವೀಡಿಯೋ ಬಿಡುಗಡೆ : ಟ್ರಂಪ್‌ಗೆ ಪರೋಕ್ಷ ಟಾಂಗ್‌?