ರಾಜ್ಯಕ್ಕೆ ಆಗಮಿಸಿದ ಹುತಾತ್ಮ ಯೋಧನ ಪಾರ್ಥಿವ ಶರೀರ

Published : Feb 14, 2018, 08:48 PM ISTUpdated : Apr 11, 2018, 12:56 PM IST
ರಾಜ್ಯಕ್ಕೆ ಆಗಮಿಸಿದ ಹುತಾತ್ಮ ಯೋಧನ ಪಾರ್ಥಿವ ಶರೀರ

ಸಾರಾಂಶ

ರಾಜ್ಯಕ್ಕೆ ಆಗಮಿಸಿದ ಹುತಾತ್ಮ ಯೋಧನ ಪಾರ್ಥಿವ ಶರೀರ

ರಾಜಸ್ಥಾನದ ಪೋಕ್ರಾನ್ ನಲ್ಲಿ ಮೃತಪಟ್ಟ ರಾಜ್ಯದ ಹರಿಹರದ ಯೋಧ ಜಾವೀದ್ ( 32 )ನ ಪಾರ್ಥೀವ ಶರೀರ ಮುಂಬೈನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಫೆ.12 ರಂದು ರಾಜಸ್ಥಾನದ ಪೋಕ್ರಾನ್ ನಲ್ಲಿ ಆರ್ಮಿ ಮದ್ರಾಸ್ ಇಂಜನಿಯರಿಂಗ್ ಗ್ರೂಪ್'ಗೆ ತರಬೇತಿ ನೀಡುತ್ತಿದ್ದ ವೇಳೆ ‌ನಡೆದ ಬಾಂಬ್ ಸ್ಫೋಟದಲ್ಲಿ ಇವರು ಹುತಾತ್ಮರಾಗಿದ್ದರು. ದಾವಣಗೆರೆ ಜಿಲ್ಲೆ ಹರಿಹರದ ನಗರದ ಜಾವೀದ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಐಎಎಲ್ ನ ಕಾರ್ಗೋ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಯೋಧರಿಂದ ಗೌರವ ವಂದನೆ ನಂತರ ಸೇನಾ ವಾಹನದಲ್ಲಿ ದಾವಣಗೆರೆಯ ಹರಿಹರಕ್ಕೆ  ರವಾನೆಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌
ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ