ಫೋನಿನಲ್ಲೇ ಸಾವಿನ ಸದ್ದು ಕೇಳಿಸಿಕೊಂಡ ಹುತಾತ್ಮ ಯೋಧನ ಪತ್ನಿ

ಫೋನಿನಲ್ಲೇ ಸಾವಿನ ಸದ್ದು ಕೇಳಿಸಿಕೊಂಡ ಹುತಾತ್ಮ ಯೋಧನ ಪತ್ನಿ

Published : Feb 16, 2019, 12:25 PM IST

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅವರ ನೋವು, ಸಂಕಟ ಕಣ್ಣೀರಿನ ಕಥೆಯನ್ನು ಹೇಳ ತೀರದು. ಕಾನ್ಪುರದ ಯೋಧ ಪ್ರದೀಪ್ ಮತ್ನಿ ನೀರಜಾ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ. ಕೂಡಲೇ ಸಂಪರ್ಕ ಕಡಿದು ಹೋಗಿದೆ. ಕೊನೆಗೆ ಎಷ್ಟೇ ಪ್ರಯತ್ನಿಸಿದರೂ ಸಂಪರ್ಕ ಸಿಗಲಿಲ್ಲ. ಅದೇ ಪತಿಯೊಂದಿಗಿನ ಕೊನೆ ಕರೆ. ಹೃದಯ ಕಲಕುವಂತಿದೆ ಈ ಸುದ್ಧಿ. 

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅವರ ನೋವು, ಸಂಕಟ ಕಣ್ಣೀರಿನ ಕಥೆಯನ್ನು ಹೇಳ ತೀರದು. ಕಾನ್ಪುರದ ಯೋಧ ಪ್ರದೀಪ್ ಮತ್ನಿ ನೀರಜಾ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ. ಕೂಡಲೇ ಸಂಪರ್ಕ ಕಡಿದು ಹೋಗಿದೆ. ಕೊನೆಗೆ ಎಷ್ಟೇ ಪ್ರಯತ್ನಿಸಿದರೂ ಸಂಪರ್ಕ ಸಿಗಲಿಲ್ಲ. ಅದೇ ಪತಿಯೊಂದಿಗಿನ ಕೊನೆ ಕರೆ. ಹೃದಯ ಕಲಕುವಂತಿದೆ ಈ ಸುದ್ಧಿ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!