ಫೋನಿನಲ್ಲೇ ಸಾವಿನ ಸದ್ದು ಕೇಳಿಸಿಕೊಂಡ ಹುತಾತ್ಮ ಯೋಧನ ಪತ್ನಿ

ಫೋನಿನಲ್ಲೇ ಸಾವಿನ ಸದ್ದು ಕೇಳಿಸಿಕೊಂಡ ಹುತಾತ್ಮ ಯೋಧನ ಪತ್ನಿ

Published : Feb 16, 2019, 12:25 PM IST

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅವರ ನೋವು, ಸಂಕಟ ಕಣ್ಣೀರಿನ ಕಥೆಯನ್ನು ಹೇಳ ತೀರದು. ಕಾನ್ಪುರದ ಯೋಧ ಪ್ರದೀಪ್ ಮತ್ನಿ ನೀರಜಾ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ. ಕೂಡಲೇ ಸಂಪರ್ಕ ಕಡಿದು ಹೋಗಿದೆ. ಕೊನೆಗೆ ಎಷ್ಟೇ ಪ್ರಯತ್ನಿಸಿದರೂ ಸಂಪರ್ಕ ಸಿಗಲಿಲ್ಲ. ಅದೇ ಪತಿಯೊಂದಿಗಿನ ಕೊನೆ ಕರೆ. ಹೃದಯ ಕಲಕುವಂತಿದೆ ಈ ಸುದ್ಧಿ. 

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಅವರ ನೋವು, ಸಂಕಟ ಕಣ್ಣೀರಿನ ಕಥೆಯನ್ನು ಹೇಳ ತೀರದು. ಕಾನ್ಪುರದ ಯೋಧ ಪ್ರದೀಪ್ ಮತ್ನಿ ನೀರಜಾ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ. ಕೂಡಲೇ ಸಂಪರ್ಕ ಕಡಿದು ಹೋಗಿದೆ. ಕೊನೆಗೆ ಎಷ್ಟೇ ಪ್ರಯತ್ನಿಸಿದರೂ ಸಂಪರ್ಕ ಸಿಗಲಿಲ್ಲ. ಅದೇ ಪತಿಯೊಂದಿಗಿನ ಕೊನೆ ಕರೆ. ಹೃದಯ ಕಲಕುವಂತಿದೆ ಈ ಸುದ್ಧಿ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು