ಶರಣಾಗಲು ಟೈಮ್ ಕೇಳಿದ ರೌಡಿಶೀಟರ್ ನಾಗ

Published : Apr 16, 2017, 03:43 AM ISTUpdated : Apr 11, 2018, 12:50 PM IST
ಶರಣಾಗಲು ಟೈಮ್ ಕೇಳಿದ ರೌಡಿಶೀಟರ್ ನಾಗ

ಸಾರಾಂಶ

ಸದ್ಯ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ನಾಗ 2 ದಿನ ಕಾಲಾವಕಾಶ ಕೊಡಿ ತಾನಾಗಿಯೆ ಬಂದು ಶರಣಾಗುವುದಾಗಿ ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ತನ್ನ ಇಚ್ಛೆ ವ್ಯಕ್ತಪಡಿಸಿದ್ದಾನೆ

ಬೆಂಗಳೂರು(ಏ.16): ಅಪಹರಣ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ನಾಗರಾಜ್ ಮನೆ ಮೇಲೆ ಪೊಲೀಸರು ದಾಳಿ ಮಾಡಿದ ನಂತರ ಇನ್ನೆರೆಡು ದಿನದಲ್ಲಿ ಶರಣಾಗಲು ಕಾಲಾವಕಾಶ ಕೋರಿದ್ದಾನೆ.

ಸದ್ಯ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ನಾಗ 2 ದಿನ ಕಾಲಾವಕಾಶ ಕೊಡಿ ತಾನಾಗಿಯೆ ಬಂದು ಶರಣಾಗುವುದಾಗಿ ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ತನ್ನ ಇಚ್ಛೆ ವ್ಯಕ್ತಪಡಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ