ಶ್ರೀದೇವಿ ಚಿತಾಭಸ್ಮ ರಾಮೇಶ್ವರಂ ಕಡಲಲ್ಲಿ ವಿಸರ್ಜನೆ

Published : Mar 04, 2018, 10:31 PM ISTUpdated : Apr 11, 2018, 12:45 PM IST
ಶ್ರೀದೇವಿ ಚಿತಾಭಸ್ಮ ರಾಮೇಶ್ವರಂ ಕಡಲಲ್ಲಿ ವಿಸರ್ಜನೆ

ಸಾರಾಂಶ

ಫೆ.28ರಂದು ಮುಂಬೈನಲ್ಲಿ ಶ್ರೀದೇವಿ ಅವರ ಅಂತ್ಯಕ್ರಿಯೆ ನಡೆದಿತ್ತು.

ಚೆನ್ನೈ(ಮಾ.04): ಇತ್ತೀಚೆಗಷ್ಟೇ ಮೃತಪಟ್ಟಿದ್ದ ಬಾಲಿವುಡ್ ನಟಿ ಶ್ರೀದೇವಿ ಅವರ ಚಿತಾಭಸ್ಮವನ್ನು ಬಂಗಾಳಕೊಲ್ಲಿಯ ರಾಮೇಶ್ವರಂ ಕಡಲ ವಿಸರ್ಜಿಸಲಾಯಿತು.

ರಾಮೇಶ್ವರಂ ಕಡಲ ಕಿನಾರೆಯಲ್ಲಿ ಪತಿ ಬೋನಿ ಕಫೂರ್ ಹಾಗೂ ಪುತ್ರಿಯರಾದ ಜಾಹ್ನವಿ ಹಾಗೂ ಖುಷಿ ಈ ವಿಧಿವಿಧಾನಗಳನ್ನು ನೆರವೇರಿಸಿದರು. ಫೆಬ್ರವರಿ 24ರಂದು ದುಬೈನಲ್ಲಿ ಶ್ರೀದೇವಿ ಅನುಮಾಸ್ಪದವಾಗಿ ಮೃತಪಟ್ಟಿದ್ದರು.

ಫೆ.28ರಂದು ಮುಂಬೈನಲ್ಲಿ ಶ್ರೀದೇವಿ ಅವರ ಅಂತ್ಯಕ್ರಿಯೆ ನಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!