
ನವದೆಹಲಿ(ಜೂ.05): ದೇಶಾದ್ಯಂತ ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಈದ್ ಪ್ರಯುಕ್ತ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ರಂಜಾನ್ ಹಬ್ಬದ ಪ್ರಯುಕ್ತ ಭಾರತ-ಪಾಕ್ ಮತ್ತು ಭಾರತ-ಬಾಂಗ್ಲಾ ಗಡಿಯಲ್ಲಿ ಉಭಯ ದೇಶಗಳ ಸೈನಿಕರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಭಾರತ-ಪಾಕ್ ನಡುವಿನ ಅಟ್ಟಾರಿ ಗಡಿಯಲ್ಲಿ ಈದ್-ಉಲ್-ಫಿತರ್ ಅಂಗವಾಗಿ ಉಭಯ ದೇಶಗಳ ಗಡಿ ರಕ್ಷಣಾ ಪಡೆಗಳು ಸಹಿ ಹಂಚಿ ಸಂಭ್ರಮಿಸಿದವು.
ಅದರಂತೆ ಭಾರತ-ಬಾಂಗ್ಲಾ ನಡುವಿನ ಸಿಲಿಗುರಿ ಬಳಿಯ ಫುಲ್ಭರಿ ಗಡಿಯಲ್ಲಿ ಭಾರತ-ಬಾಂಗ್ಲಾ ಸೈನಿಕರು ಪರಸ್ಪರ ಸಿಹಿ ಹಂಚಿ ರಂಜಾನ್ ಹಬ್ಬವನ್ನು ಸಮಭ್ರಮಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.