
ನವದೆಹಲಿ(ಡಿ.27): ಕೇಂದ್ರ ಸರ್ಕಾರ ನೋಟು ರದ್ದತಿ ಕ್ರಮ ಕೈಗೊಂಡ ನಂತರ ಕಾರು ಖರೀದಿಸಿದವರಿಗೆ ಐಟಿ ಇಲಾಖೆ ಶಾಕ್ ನೀಡುವ ಸಾಧ್ಯತೆಯಿದೆ.
ಈಗಾಗಲೇ ನೋಟ್ ಬ್ಯಾನ್ ಬಳಿಕ ಕಾರು ಖರೀದಿದಾರರ ಮಾಹಿತಿ ಕೊಡಿ ಎಂದು ದೇಶದಾದ್ಯಂತ ಐಷಾರಾಮಿ ಕಾರು ಮಾರಾಟಗಾರರಿಗೆ ನೋಟಿಸ್ ನೀಡಿದೆ.
ಕಾರು ಖರೀದಿಸಿದವರು ಹಾಗೂ ಹಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ನೋಟಿಸ್ ನೀಡಿದೆ. ಸಮರ್ಪಕ ಲೆಕ್ಕಪತ್ರವಿಲ್ಲದ ಐಶಾರಾಮಿ ಕಾರು ಖರೀದಿದಾರರಿಗೆ ಅತಿ ಹೆಚ್ಚು ದಂಡ ವಿಧಿಸುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.