ರಾಮನಾಥ್ ಕೋವಿಂದ್ ಯಾರು? ವಕೀಲಿಕೆಯಿಂದ ಭಾರತದ ಪ್ರಥಮ ಪ್ರಜೆಯವರೆಗೆ

Published : Jul 20, 2017, 04:46 PM ISTUpdated : Apr 11, 2018, 12:41 PM IST
ರಾಮನಾಥ್ ಕೋವಿಂದ್ ಯಾರು? ವಕೀಲಿಕೆಯಿಂದ ಭಾರತದ ಪ್ರಥಮ ಪ್ರಜೆಯವರೆಗೆ

ಸಾರಾಂಶ

ರಾಮನಾಥ್ ಕೋವಿಂದ್ ಯಾರು? ವಕೀಲಿಕೆಯಿಂದ ಭಾರತದ ಪ್ರಥಮ ಪ್ರಜೆಯವರೆಗೆ

*ಅಕ್ಟೋಬರ್ 1, 1945ರಲ್ಲಿ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೇರಾಪುರ ಪರೌಂಖ್ ಗ್ರಾಮದಲ್ಲಿ ಜನನ

*ರಾಮನಾಥ್ಕೋವಿಂದ್ ದಲಿತ ಸಮುದಾಯದಕೋಲಿಸಮಾಜಕ್ಕೆ ಸೇರಿದವರು.

*ದೇರಾಪುರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಕಾನ್ಪುರ ವಿವಿಯಿಂದ ಬಿ.ಕಾಂ, ಎಲ್ಎಲ್'ಬಿ ಪದವಿ

* ದೆಹಲಿ ಹೈಕೋರ್ಟ್, ಸುಪ್ರೀಂಕೋರ್ಟ್ ನಲ್ಲಿ 16 ವರ್ಷ ವಕೀಲಿಕೆ ಸೇವೆ.

*ಹಿಂದುತ್ವ ಸಿದ್ಧಾಂತಗಳ ಪ್ರತಿಪಾದಕ, ಆರ್​​ಎಸ್​​ಎಸ್​​ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಹೆಚ್ಚು ಖ್ಯಾತಿ.ಉತ್ತರ ಪ್ರದೇಶ, ಬಿಹಾರದಲ್ಲಿ ಬಿಜೆಪಿ, RSS ಸಿದ್ಧಾಂತಗಳನ್ನು ರಾಮನಾಥ್ ಕೋವಿಂದ್ ಜನಪ್ರಿಯಗೊಳಿಸಿದರು.

*ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾ, ಅಖಿಲ ಭಾರತ ಕೋಲಿ ಸಮಾಜದ ಮುಖ್ಯಸ್ಥರಾಗಿ ಕಾರ್ಯ, 2002ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ  ಭಾರತವನ್ನು ಪ್ರತಿನಿಧಿಸಿ ಭಾಷಣ

*ಲಖನೌ ಅಂಬೇಡ್ಕರ್ ವಿಶ್ವವಿದ್ಯಾಲಯ, ಕೋಲ್ಕತ್ತ ಭಾರತೀಯ ಮ್ಯಾನೇಜ್ಮೆಂಟ್ಸದಸ್ಯರಾಗಿ ಸೇವೆ

*1994-2000, 2000-2006 ಎರಡು ಅವಧಿಗೆ ಉತ್ತರಪ್ರದೇಶದಿಂದ ರಾಜ್ಯಸಭಾ ಸದಸ್ಯ, ಆಗಸ್ಟ್ 8, 2015ರಲ್ಲಿ ಬಿಹಾರದ ರಾಜ್ಯಪಾಲರಾಗಿ ಆಯ್ಕೆ.

*2017 ಜುಲೈ 20 ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ವಿರುದ್ಧ  ಗೆಲುವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ
25000 ಕೋಟಿ ದಲಿತರ ಹಣ ಗ್ಯಾರಂಟಿಗೆ ಬಳಕೆ: ಸಚಿವ ಎಚ್‌.ಸಿ.ಮಹದೇವಪ್ಪ