’ಸರ್ಜಿಕಲ್ ಸ್ಟ್ರೈಕ್: ರಾಜ್ಯದಲ್ಲಿ 22 ಲೋಕಸಭಾ ಸೀಟು ಖಚಿತ’

Published : Feb 27, 2019, 02:55 PM ISTUpdated : Feb 27, 2019, 03:00 PM IST
’ಸರ್ಜಿಕಲ್ ಸ್ಟ್ರೈಕ್: ರಾಜ್ಯದಲ್ಲಿ 22 ಲೋಕಸಭಾ ಸೀಟು ಖಚಿತ’

ಸಾರಾಂಶ

ಪಾಕ್ ನೆಲದಲ್ಲಿ ಭಾರತೀಯ ಸೇನೆಯ ತಾಕತ್ತು ಪ್ರದರ್ಶನ | ಸರ್ಜಿಕಲ್  ಸ್ಟ್ರೈಕ್ ಬಗ್ಗೆ ಬಿಎಸ್‌ವೈ ಹೇಳಿಕೆ | ಕರ್ನಾಟಕದಲ್ಲಿ 22 ಸೀಟು ಖಚಿತ ಎಂದ ಬಿಎಸ್‌ವೈ 

ಬೆಂಗಳೂರು (ಫೆ. 27): ಭಾರತೀಯ ಸೇನೆ ಪಾಕ್ ಒಳಗೆ ನುಗ್ಗಿ ಉಗ್ರರ ನೆಲೆಯನ್ನು ನಾಶ ಮಾಡಿದೆ. 40 ವರ್ಷದ ನಂತರ ದೇಶದ ಪ್ರಧಾನಿ ನರೇಂದ್ರ ಮೋದಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಪ್ರತಿ ರಕ್ತ ಕಣಕ್ಕೂ ಪ್ರತಿಕಾರ ತೆಗೆದುಕೊಂಡಿದ್ದೇವೆ ಎಂದು ಚಿತ್ರದುರ್ಗದಲ್ಲಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.  

ಸರ್ಜಿಕಲ್ ಸ್ಟ್ರೈಕ್ ನಂತರ ಎಲ್ಲೆಲ್ಲೂ ಮೋದಿ ಪರ ಜೈಕಾರ ಕೇಳಿ ಬರುತ್ತಿದೆ. ಮೋದಿ ಪರ ಅಲೆ ಎದ್ದಿದೆ. ಇವೆಲ್ಲದರ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನ ಗೆಲ್ಲುತ್ತೇವೆ ಎಂದು ಬಿಎಸ್ ವೈ ಹೇಳಿದ್ದಾರೆ. 

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!
ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ