ಎಂ.ಬಿ ಪಾಟೀಲ್'ಗೆ ವಿನಾಶಕಾಲೇ ವಿಪರೀತ ಬುದ್ಧಿ: ಸಚಿವ ಎಂ. ಬಿ ಪಾಟೀಲ್ ವಿರುದ್ಧ ಬಿಎಸ್'ವೈ ವಾಗ್ದಾಳಿ

Published : Sep 13, 2017, 10:12 AM ISTUpdated : Apr 11, 2018, 01:04 PM IST
ಎಂ.ಬಿ ಪಾಟೀಲ್'ಗೆ ವಿನಾಶಕಾಲೇ ವಿಪರೀತ ಬುದ್ಧಿ: ಸಚಿವ ಎಂ. ಬಿ ಪಾಟೀಲ್ ವಿರುದ್ಧ ಬಿಎಸ್'ವೈ ವಾಗ್ದಾಳಿ

ಸಾರಾಂಶ

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಸಿದ್ದಗಂಗಾ ಶ್ರೀಗಳ ವಿಚಾರನ್ನ ಪ್ರಸ್ತಾಪಿಸಿರುವ ಎಂ.ಬಿ.ಪಾಟೀಲ್​ರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಪಶ್ಚಾತ್ತಾಪಕ್ಕಾಗಿಯೇ ನಿನ್ನೆ ಕೂಡಲಸಂಗಮದಲ್ಲಿ ಧ್ಯಾನ ಮಾಡಲು ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ , ಸಚಿವ  ಎಂ. ಬಿ ಪಾಟೀಲ್​ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು(ಸೆ.13): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಸಿದ್ದಗಂಗಾ ಶ್ರೀಗಳ ವಿಚಾರನ್ನ ಪ್ರಸ್ತಾಪಿಸಿರುವ ಎಂ.ಬಿ.ಪಾಟೀಲ್​ರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಪಶ್ಚಾತ್ತಾಪಕ್ಕಾಗಿಯೇ ನಿನ್ನೆ ಕೂಡಲಸಂಗಮದಲ್ಲಿ ಧ್ಯಾನ ಮಾಡಲು ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ , ಸಚಿವ  ಎಂ. ಬಿ ಪಾಟೀಲ್​ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ವೀರಶೈವ- ಲಿಂಗಾಯತ ವಿಚಾರಗಳ ಪ್ರಸ್ತಾಪದಲ್ಲಿ ಸುಮ್ಮನಿರಲು ನಿರ್ಧರಿಸಿದ್ದೇನೆ. ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ಧಾರದಂತೆ ಮುನ್ನಡೆಯುತ್ತೇವೆ. ಇದರ ಮಧ್ಯೆ ಎಂ.ಬಿ.ಪಾಟೀಲ್​ ಸಿದ್ದಗಂಗಾ ಶ್ರೀಗಳ ಹೆಸರು ಪ್ರಸ್ತಾಪಿಸದೇ ಮೌನದಿಂದರೋದು ಒಳ್ಳೆಯದು ಎಂದು ಹೇಳಿದ್ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಮನೆ ಮುಂದೆ ಬೈಕ್ ನಿಲ್ಲಿಸುವ ಬೆಂಗಳೂರಿಗರೇ ಎಚ್ಚರ! ನೀವು ಮಲಗೋದನ್ನ ಕಾಯ್ತಾರೆ ಕಳ್ಳರು!
ಮಂಗಳೂರು: ಎಡಪದವಿನಲ್ಲಿ ಅಮಾನವೀಯ ಕೃತ್ಯ; ಹಸುವಿನ ಮೂತಿಗೆ ಚೂರಿ ಹಾಕಿದ ವ್ಯಾಪಾರಿ ಉಮರಬ್ಬ!