Jun 3, 2018, 6:16 PM IST
ತುಮಕೂರು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಆಸೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಣ್ಣೀರೆರಚಿದ್ದಾರೆ. ಮಾಜಿ ಸಂಸದ ಜಿ.ಎಸ್. ಬಸವರಾಜ್ಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಭಾನುವಾರ ತುಮಕೂರಿನಲ್ಲಿ ಪ್ರಕಟಿಸಿದ್ದಾರೆ.