ಬೆಂಗಳೂರಿನ ಅಭಿವೃದ್ಧಿಗೆ ‘ಖರ್ಚು ಮಾಡಿದ’ ಹಣ ಎಲ್ಲಿ ಹೋಯಿತು? ಯಡಿಯೂರಪ್ಪ ಪ್ರಶ್ನೆ

Published : Sep 10, 2017, 06:46 PM ISTUpdated : Apr 11, 2018, 12:45 PM IST
ಬೆಂಗಳೂರಿನ ಅಭಿವೃದ್ಧಿಗೆ ‘ಖರ್ಚು ಮಾಡಿದ’ ಹಣ ಎಲ್ಲಿ ಹೋಯಿತು? ಯಡಿಯೂರಪ್ಪ ಪ್ರಶ್ನೆ

ಸಾರಾಂಶ

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ನಂದಗೋಕುಲ ಬಡಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ನಂದಗೋಕುಲ ಬಡಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.

ಭಾರಿ ಮಳೆಯಿಂದಾಗಿ ಸಾರ್ವಜನಿಕರಿಗೆ ಬಹುಡೊಡ್ದ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರ ಜನರ ದುಡ್ಡನ್ನು ಹಾಳುಮಾಡಿ ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೆ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಸರ್ಕಾರದ ವಿರುದ್ಧ ಬಿಎಸ್ವೈವಾಗ್ದಾಳಿ ನಡೆಸಿದರು.

ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಗಳನ್ನು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿಗಳು ಕೊಚ್ಚಿಕೊಳ್ಳುತ್ತಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು ಎಂದು ಯಡಿಯೂರಪ್ಪನವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತನ್ನ ವಾಯುಪ್ರದೇಶ ಹಠಾತ್ ಮುಚ್ಚಿದ ಇರಾನ್: ಭಾರತ ಅಮೆರಿಕಾಗೆ ನಡುವೆ ಸಂಚರಿಸುತ್ತಿದ್ದ ಹಲವು ವಿಮಾನಗಳ ಹಾರಾಟ ರದ್ದು
ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ವಿಧಿವಶ: ಸಿಎಂ, ಡಿಸಿಎಂ ಸಂತಾಪ- ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ