ಬಿಎಸ್‌ವೈ ಪುತ್ರ ರಾಘವೇಂದ್ರ ಪ್ರಮಾಣ ವಚನ ಸ್ವೀಕಾರ

Published : Dec 14, 2018, 10:42 AM IST
ಬಿಎಸ್‌ವೈ ಪುತ್ರ ರಾಘವೇಂದ್ರ  ಪ್ರಮಾಣ ವಚನ ಸ್ವೀಕಾರ

ಸಾರಾಂಶ

ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಅವರು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ನವದೆಹಲಿ:  ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ಎಸ್‌. ರಾಘವೇಂದ್ರ ಅವರು ಲೋಕಸಭೆ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. 

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಬಿ.ಎಸ್‌.ಯಡಿಯೂರಪ್ಪ ಅವರು ಜಯ ಸಾಧಿಸಿದ್ದರು. 

ಬಿಎಸ್‌ವೈ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿ.ಎಸ್‌ ರಾಘವೇಂದ್ರ ಅವರು ಸಂಸತ್ತಿಗೆ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ