‘ಬಿಜೆಪಿಗೆ ಶೀಘ್ರದಲ್ಲೇ ಅಚ್ಛೇ ದಿನ್, ಯಡಿಯೂರಪ್ಪ ಮತ್ತೆ ಸಿಎಂ ಪಕ್ಕಾ’

Sep 12, 2018, 2:22 PM IST

ಆಪರೇಷನ್ ಕಮಲದ ಬಗ್ಗೆ ಮಾತನಾಡುವಷ್ಟು ದೊಡ್ಡ ನಾಯಕ ನಾನಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಆದರೆ ಬಿಜೆಪಿಗೆ ಒಳ್ಳೆಯ ದಿನಗಳು ಬರಲಿವೆ. ಶೀಘ್ರದಲ್ಲೇ ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.