ಪಾಕ್ ಗುಂಡಿನ ದಾಳಿಗೆ ಯೋಧ ಬಲಿ

Published : Oct 24, 2016, 07:52 AM ISTUpdated : Apr 11, 2018, 12:41 PM IST
ಪಾಕ್ ಗುಂಡಿನ ದಾಳಿಗೆ ಯೋಧ ಬಲಿ

ಸಾರಾಂಶ

20ಕ್ಕೂ ಹೆಚ್ಚು ಸೇನಾ ಶಿಬಿರಗಳ ಮೇಲೆ ಪಾಕಿಸ್ತಾನ ರೇಂಜರ್’ಗಳು ಗುಂಡಿನ ದಾಳಿ ನಡೆಸಿದೆ.  ಆರ್​​​​.ಎಸ್​.ಪುರ, ಅಖ್ನೂರ್​​​ ಸೆಕ್ಟರ್​ನಲ್ಲಿ ನಡೆದಿರುವ ಘಟನೆಯಲ್ಲಿ  ಬಿಎಸ್​ಎಫ್ ಯೋಧ ಸುಶೀಲ್ ಕುಮಾರ್ ಹುತಾತ್ಮರಾಗಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾ​ಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎನ್ನಲಾಗಿದೆ.

20ಕ್ಕೂ ಹೆಚ್ಚು ಸೇನಾ ಶಿಬಿರಗಳ ಮೇಲೆ ಪಾಕಿಸ್ತಾನ ರೇಂಜರ್’ಗಳು ಗುಂಡಿನ ದಾಳಿ ನಡೆಸಿದೆ.  ಆರ್​​​​.ಎಸ್​.ಪುರ, ಅಖ್ನೂರ್​​​ ಸೆಕ್ಟರ್​ನಲ್ಲಿ ನಡೆದಿರುವ ಘಟನೆಯಲ್ಲಿ  ಬಿಎಸ್​ಎಫ್ ಯೋಧ ಸುಶೀಲ್ ಕುಮಾರ್ ಹುತಾತ್ಮರಾಗಿದ್ದಾರೆ.

ಮತ್ತೊಬ್ಬ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.  ಗಾಯಗೊಂಡವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಳೆದ 5 ದಿನಗಳಲ್ಲಿ ಪಾಕಿಸ್ತಾನ 7ನೇ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನೆಯು ದಾಳಿಗೆ ತಕ್ಕ ಪ್ರತ್ತ್ಯುತ್ತರ ನೀಡಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್