’ಶಿಕಾರಿಪುರದಲ್ಲಿ ಪ್ರಚಾರ ಮಾಡದೇ ನಾನು ಗೆಲ್ತೀನಿ; ಮುಖ್ಯಮಂತ್ರಿಗಳೇ, ನೀವು ಬಂದು ಗೆಲ್ಲಿ ನೋಡೋಣ’

Published : Apr 06, 2018, 01:57 PM ISTUpdated : Apr 14, 2018, 01:13 PM IST
’ಶಿಕಾರಿಪುರದಲ್ಲಿ ಪ್ರಚಾರ ಮಾಡದೇ ನಾನು ಗೆಲ್ತೀನಿ; ಮುಖ್ಯಮಂತ್ರಿಗಳೇ, ನೀವು ಬಂದು ಗೆಲ್ಲಿ ನೋಡೋಣ’

ಸಾರಾಂಶ

ಯಡಿಯೂರಪ್ಪ ಸೋಲಿಸಲು ಒಂದು ದಿನ ಸಾಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ  ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 

ಶಿವಮೊಗ್ಗ (ಏ. 06):  ಯಡಿಯೂರಪ್ಪ ಸೋಲಿಸಲು ಒಂದು ದಿನ ಸಾಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ  ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 

ಶಿಕಾರಿಪುರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯಗೆ ಪಂಥಾಹ್ವಾನ ನೀಡಿದ್ದಾರೆ. 

ನಾನು ಶಿಕಾರಿಪುರ ಪ್ರಚಾರ ಮಾಡದೆ ಇದ್ರು ಜನ ಗೆಲ್ಲಿಸ್ತಾರೆ ಎನ್ನುವ ವಿಶ್ವಾಸ ಇದೆ.  ಸಿದ್ದರಾಮಯ್ಯಗೆ ಬೇರೆ ಕ್ಷೇತ್ರ ಹೇಗೂ ಇರಲಿ.  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೊದಲು ಗೆಲ್ಲಲಿ ಎಂದು ಸಿಎಂಗೆ ಸವಾಲು ಹಾಕಿದ್ದಾರೆ.   

ನಾಮಪತ್ರ ಸಲ್ಲಿಸೋಕೆ ಒಂದು ದಿನ ಹೋಗ್ತೇನೆ. ಬಳಿಕ ಪ್ರಚಾರಕ್ಕೆ ಒಂದು ದಿನ ಶಿಕಾರಿಪುರಕ್ಕೆ ಹೋಗುತ್ತೇನೆ.  ಈ ಹಿಂದೆ ಮೂರು ಲಕ್ಷ ಮತಗಳಿಂದ ಕ್ಷೇತ್ರದ ಜನ ಗೆಲ್ಲಿಸಿದ್ರು. ಸಿದ್ದರಾಮಯ್ಯ ಮತ್ತು ಅವರ ಮಗ ಮೊದಲು ಗೆಲ್ಲಲಿ ನೋಡೊಣ 
ಎಂದಿದ್ದಾರೆ. 
 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕ: ನಭಕ್ಕೆ ಚಿಮ್ಮಿದ LVM3 M6
ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾದ ಪಾಕಿಸ್ತಾನದ ಆಸೀಂ ಮುನೀರ್