ನಾವು ಕಳಪೆ ಸೀರೆ ನೀಡಿದ್ದೇವೆಂದು ಸಿದ್ದರಾಮಯ್ಯ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಬಿಎಸ್'ವೈ

Published : Dec 16, 2017, 04:10 PM ISTUpdated : Apr 11, 2018, 12:58 PM IST
ನಾವು ಕಳಪೆ ಸೀರೆ ನೀಡಿದ್ದೇವೆಂದು ಸಿದ್ದರಾಮಯ್ಯ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಬಿಎಸ್'ವೈ

ಸಾರಾಂಶ

ಯಡಿಯೂರಪ್ಪ ಹರಕುಲು ಸೀರೆ, ಮುರಿದ ಬೈಸಿಕಲ್ ನನ್ನ ಸಾಧನೆ ಎಂದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಯಾವುದಾದರೂ ಒಂದು ಜಿಲ್ಲೆಯಲ್ಲಿ ಕಳಪೆ ಸೀರೆ ನೀಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗಂಗಾವತಿಯಲ್ಲಿ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಸಿಎಂಗೆ ಸವಾಲು ಹಾಕಿದ್ದಾರೆ.

ಬೆಂಗಳೂರು (ಡಿ.16): ಯಡಿಯೂರಪ್ಪ ಹರಕುಲು ಸೀರೆ, ಮುರಿದ ಬೈಸಿಕಲ್ ನನ್ನ ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದಾದರೂ ಒಂದು ಜಿಲ್ಲೆಯಲ್ಲಿ ಕಳಪೆ ಸೀರೆ ನೀಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗಂಗಾವತಿಯಲ್ಲಿ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಸಿಎಂಗೆ ಸವಾಲು ಹಾಕಿದ್ದಾರೆ.

ಹಳ್ಳಿಯ ಬಡ ಮಕ್ಕಳಿಗೆ ಸೈಕಲ್ ನೀಡಿದ್ದೇನೆ.  ಇದರ ಬಗ್ಗೆ ಹಗುರವಾಗಿ ಮಾತನಾಡುವ ನಿಮ್ಮದು ಎಲುಬು ಇಲ್ಲದ ನಾಲಿಗೆ ಎಂದು ವಾಗ್ದಾಳಿ ನಡೆಸಿದ್ದಾರೆ.  ನಾನು ಜೈಲಿಗೆ ಹೋಗಿ ಬಂದವನು ಎಂದು ಸಿದ್ದರಾಮಯ್ಯ ಹೇಳ್ತಾರೆ. ನೀವೊಬ್ಬ ವಕೀಲರು, ಬಾಯಿಗೆ ಬಂದಂತೆ ಮಾತಾಡುತ್ತೀರಾ?  ನಿಮಗೆ ನಾಚಿಕೆ ಆಗಬೇಕು ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ‘ಇಯರ್‌ರಿಂಗ್‌’ ಸೃಷ್ಟಿಸಿದ ಕುತೂಹಲ!
ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌ : ನಂಬಿ ಮೋಸಹೋಗದಂತೆ ವಿನಂತಿ