ಈಶ್ವರಪ್ಪಗೆ ಶಾಕ್ ಕೊಟ್ಟ ಯಡಿಯೂರಪ್ಪ

Published : Oct 02, 2016, 01:45 PM ISTUpdated : Apr 11, 2018, 12:56 PM IST
ಈಶ್ವರಪ್ಪಗೆ ಶಾಕ್ ಕೊಟ್ಟ ಯಡಿಯೂರಪ್ಪ

ಸಾರಾಂಶ

ಬೆಂಗಳೂರು(ಅ.2): ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದ ನಂತರ ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಶಾಕ್ ಕೊಟ್ಟಿದ್ದಾರೆ. ಈಶ್ವರಪ್ಪ ಅವರ ಆಪ್ತರಾದ ಎನ್.ಎಸ್. ವಿನಯ್ ಅವರನ್ನು ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಸ್ಥಾನದಿಂದ ಬದಲಾವಣೆ ಮಾಡಲಾಗಿದೆ.

ವಿನಯ್ ಅವರು ರಾಜ್ಯ ಮಾಧ್ಯಮ ಸಹ ಸಂಚಾಲಕರಾಗಿದ್ದರು. ಬೆಳಗಾವಿಯಲ್ಲಿ ನಾಳೆ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಣಿಗೆ ಬಾರದಂತೆ ಸೂಚನೆ ನೀಡಲಾಗಿದೆ. ಹಾವೇರಿಯಲ್ಲಿ ನಡೆದ ಹಿಂದ ಸಮಾವೇಶದಲ್ಲಿ ಈಶ್ವರಪ್ಪ ಪರವಾಗಿ ವಿನಯ್ ಕೆಲಸ ಮಾಡಿದ್ದರು. ಈ ಹಿನ್ನಲೆಯಲ್ಲಿ ಈಶ್ವರಪ್ಪ ಆಪ್ತರ ಮೇಲೆ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!