ಬಿಜೆಪಿ ಸೇರಲು ಬಿಎಸ್ ವೈ ಪುತ್ರನ ಒತ್ತಡ : ಕಾಂಗ್ರೆಸ್ ಶಾಸಕ

Published : Sep 18, 2018, 11:34 AM ISTUpdated : Sep 19, 2018, 09:28 AM IST
ಬಿಜೆಪಿ ಸೇರಲು ಬಿಎಸ್ ವೈ ಪುತ್ರನ ಒತ್ತಡ : ಕಾಂಗ್ರೆಸ್ ಶಾಸಕ

ಸಾರಾಂಶ

ಬಿಜೆಪಿಯಿಂದ ತಮಗೂ ಕೂಡ ಸೇರಲು ಆಫರ್ ಬಂದಿತ್ತು. ಬಿಎಸ್ ವೈ ಪುತ್ರ ವಿಜಯೇಂದ್ರ ನನ್ನನ್ನು ಬಿಜೆಪಿಗೆ ಸೆಳೆ ಯಲು ಪ್ರಯತ್ನಿಸಿದ್ದು ಸತ್ಯವೆಂದು ಶಿಡ್ಲ ಘಟ್ಟ ಶಾಸಕ ವಿ. ಮುನಿಯಪ್ಪ ಸ್ಪಷ್ಟಪಡಿಸಿದರು.

ಶಿಡ್ಲಘಟ್ಟ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ನನ್ನನ್ನು ಬಿಜೆಪಿಗೆ ಸೆಳೆ ಯಲು ಪ್ರಯತ್ನಿಸಿದ್ದು ಸತ್ಯವೆಂದು ಶಿಡ್ಲ ಘಟ್ಟ ಶಾಸಕ ವಿ. ಮುನಿಯಪ್ಪ ಸ್ಪಷ್ಟಪಡಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನ್ನ ಮಗ ಶಶಿಧರ್ ಹಾಗೂ
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಸಹಪಾಠಿಗಳು. 

ಇದೇ ಸಲುಗೆ ಮೇಲೆ ವಿಜಯೇಂದ್ರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಂತೆ ನನ್ನ ಮನವೊಲಿಸಲು ಯತ್ನಿಸಿದರು ಎಂದರು. ಈ ಬಗ್ಗೆ ನನ್ನ ಮಗನ ಜತೆ ಚರ್ಚೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲಾರೆ. ಪಕ್ಷ ನನಗೆ ಎಲ್ಲವನ್ನೂ ನೀಡಿದ್ದೂ, 5
ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ದ್ರೋಹ ಬಗೆಯಲಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು