ಮತ್ತೊಬ್ಬ ಚುನಾವಣಾ ಪ್ರತಿನಿಧಿಯ ಅಮಾನತು ಆದೇಶ ವಾಪಸ್

Published : Apr 03, 2018, 05:59 PM ISTUpdated : Apr 14, 2018, 01:13 PM IST
ಮತ್ತೊಬ್ಬ ಚುನಾವಣಾ ಪ್ರತಿನಿಧಿಯ ಅಮಾನತು ಆದೇಶ ವಾಪಸ್

ಸಾರಾಂಶ

ಬಿಜೆಪಿ ಪ್ರಾಥಮಿಕ ಸದಸತ್ವ ಅಮಾನತು ಆದೇಶ ವಾಪಸ್ ಮಾಡಲಾಗಿದೆ. ಬಿಜೆಪಿ ಅಮಾನತು ಮಾಡಿ ಆದೇಶ ಮಾಡಿ ಕೆಲ ದಿನಗಳಲ್ಲಿ ಜಿ.ಪಂ ಅಧ್ಯಕ್ಷೆ ಸ್ಥಾನಕ್ಕೆ ಚೈತ್ರಶ್ರೀ ರಾಜೀನಾಮೆ ನೀಡಿದ್ದರು.

ಚಿಕ್ಕಮಗಳೂರು(ಏ.03): ಚಿಕ್ಕಮಗಳೂರು ಮಾಜಿ ಜಿಪಂ ಅಧ್ಯಕ್ಷೆ  ಚೈತ್ರಶ್ರೀ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ

ಜಿ.ಪಂ ಅಧ್ಯಕ್ಷೆ ಸ್ಥಾನ ಕ್ಕೆ ರಾಜೀನಾಮೆ ನೀಡದ ಹಿನ್ನೆಲೆ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿತ್ತು. ಅಮಾನತು ಆದೇಶ ವಾಪಸ್ಸು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಬಿಜೆಪಿ ಪ್ರಾಥಮಿಕ ಸದಸತ್ವ ಅಮಾನತು ಆದೇಶ ವಾಪಸ್ ಮಾಡಲಾಗಿದೆ. ಬಿಜೆಪಿ ಅಮಾನತು ಮಾಡಿ ಆದೇಶ ಮಾಡಿ ಕೆಲ ದಿನಗಳಲ್ಲಿ ಜಿ.ಪಂ ಅಧ್ಯಕ್ಷೆ ಸ್ಥಾನಕ್ಕೆ ಚೈತ್ರಶ್ರೀ ರಾಜೀನಾಮೆ ನೀಡಿದ್ದರು. ಆದೇಶದ ಅನುಸಾರ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಬಿಎಸ್'ವೈ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!