ಚರಂಡಿಗೆಸೆದಿದ್ದ ಶಿಶುವನ್ನು 'ದೇವದೂತ'ನಂತೆ ರಕ್ಷಿಸಿದ ಪೊಲೀಸ್!

By Web DeskFirst Published Aug 27, 2019, 4:29 PM IST
Highlights

ಅನಾಥ ಶಿಶುವನ್ನು ದೇವದೂತನಂತೆ ಬಂದು ಕಾಪಾಡಿದ ಪೊಲೀಸ್| ಚರಂಡಿಯಲ್ಲಿದ್ದ ಮಗುವನ್ನೆತ್ತಿ ಆಸ್ಪತ್ರೆಗೆ ಧಾವಿಸಿದ ಋಷಿಪಾಲ್| ಪೊಲೀಸ್ ಅಧಿಕಾರಿಯ ಮಾನವೀಯ ನಡೆಗೆ ಪ್ರಶಂಸೆಯ ಸುರಿಮಳೆ

ಲಕ್ನೋ[ಆ.27]: ಉತ್ತರ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಅನಾಥ ಶಿಶುವನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ. ಚರಂಡಿಗೆಸೆದಿದ್ದ ಮಗುವನ್ನು, ಕಾಪಾಡಿದ ಪೊಲೀಸ್ ಸಿಬ್ಬಂದಿಯ ಈ ಮಾನವೀಯ ನಡೆ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

फरिश्ता बन कर पहुची , में तैनात का० ऋषि पाल द्वारा नाले में अज्ञात नवजात बच्ची के पड़े होने की सूचना पर तत्काल बिना देरी किये मौके पर पहुँच कर बच्ची को गोद मे उठाकर अस्पताल में भर्ती कराया गया, बच्ची अब खतरे से बाहर pic.twitter.com/OuRPYz86Bk

— Budaun Police (@budaunpolice)

ಬದಾಯೂನ್ ಪೊಲೀಸ್ ತಮ್ಮ ಟ್ವೀಟ್ ಖಾತೆಯಿಂದ ಟ್ವೀಟ್ ಒಂದನ್ನು ಮಾಡುತ್ತಾ ಅನಾಥ ನವಜಾತ ಶಿಶುವನ್ನು ಕಾಪಾಡಿದ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದೆ. ಟ್ವೀಟ್ ಅನ್ವಯ ಈ ನವಜಾತ ಶಿಶುವನ್ನು ಯಾರೋ ಚರಂಡಿಗೆ ಎಸೆದು ಹೋಗಿದ್ದರು. ಆದರೆ ಈ ಮಾಹಿತಿ ಪಡೆದ ಖುಷಿಪಾಲ್ ಕೂಡಲೇ ಸ್ಥಳಕ್ಕೆ ಧಾವಿಸಿ, ಶಿಶುವನ್ನು ಆಸ್ಪತ್ರೆಗೊಯ್ದಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

कैसे-कैसे लोग है इस जंहा में...
जिन्हें अपनी इस नन्ही मासूम की कद्र ही नही है,
फेंक दिया कूड़े के ढ़ेर में मरने के लिए...😠

भला हो उस नेक दिल जवान का जिसने मासूम की जान बचाई।🙏🙏🙏 for save a life... pic.twitter.com/vWzjHE5gAh

— Vipin shukla (@SrVipinShukla)

ऋषि पाल जैसे जवान यूपी पुलिस के लिए गर्व हैं, बदायूं पुलिस और ऋषि पाल को सैल्यूट।

— Ashish yadav (@ashishshila)

दिल से सैल्यूट सर....जिंगदी देने जिंदगी बचाने वाला बड़ा होता है,आज जो सुकून आपको मिला होगा वह आज तक आपने कभी प्राप्त नही किया होगा ।
🙏🙏🙏🙏🙏🙏

— शिव त्रिपाठी (@shiva_tripathi2)

आपका ये कार्य कल्पना से परे हैं। कोटि कोटि धन्यवाद। भगवान आपको सुखी रखे। 🙏

— Arun kumar O Positive (@arunsvc)

ಮಗುವನ್ನು ಕಾಪಾಡಿದ ಪೊಲೀಸ್ ಅಧಿಕಾರಿಗಳ ಕುರಿತು ಮಾಡಿರುವ ಟ್ವೀಟ್ ನಲ್ಲಿ 'ದೇವದೂತರಂತೆ ಬಂದ #budaunpolice, @up100 ನಲ್ಲಿ ಸೇವೆ ಸಲ್ಲಿಸುತ್ತಿರುವ ಖುಷಿಪಾಲ್, ಚರಂಡಿಯಲ್ಲಿ ಅನಾಥ ಶಿಶುವಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ದನ್ನೆತ್ತಿ ಆಸ್ಪತ್ರೆಗೊಯ್ದಿದ್ದಾರೆ. ಸದ್ಯ ಮಗು ಅಪಾಯದಿಂದ ಪಾರಾಗಿದೆ' ಎಂದಿದೆ.

click me!