ನನಗೆ ಸಂತೋಷ ಬೇಕು ಎಂದವನಿಗೆ ಬುದ್ಧ ಹೇಳಿದ್ದೇನು?

Published : Sep 04, 2017, 11:26 PM ISTUpdated : Apr 11, 2018, 12:58 PM IST
ನನಗೆ ಸಂತೋಷ ಬೇಕು ಎಂದವನಿಗೆ ಬುದ್ಧ ಹೇಳಿದ್ದೇನು?

ಸಾರಾಂಶ

ನನಗೆ ಸಂತೋಷ ಬೇಕು ಎಂದವನಿಗೆ ಬುದ್ಧ ಹೇಳಿದ್ದೇನು?

ಗೌತಮ ಬುದ್ದನನ್ನು ಕಾಣಲು ಬಹುದೂರದಿಂದ ಯಾತ್ರಿಕನೊಬ್ಬ ಬಂದ. ಧ್ಯಾನದೊಳಗೆ ಮಗ್ನನಾಗಿದ್ದ ಬುದ್ಧನ ಮುಖದಲ್ಲಿ ಮುಗುಳ್ನಗುವಿತ್ತು. ಸ್ವಲ್ಪ ಹೊತ್ತಿನಲ್ಲಿ ಆತ ಧ್ಯಾನದಿಂದ ಎಚ್ಚೆತ್ತ. ಮುಖದ ಪ್ರಫುಲ್ಲತೆ ಹಾಗೇ ಇತ್ತು. ಯಾತ್ರಿಕನಿಗೆ ಬುದ್ಧನ ಪ್ರಶಾಂತ ಮುಖ, ಮುಗುಳ್ನಗೆ ಬಗ್ಗೆ ಸವಾಲಾಗಿ ಕಂಡಿತು. ಆತ ಬುದ್ಧನಲ್ಲಿ ಹೇಳಿದ, ‘ ನನಗೆ ಸಂತೋಷ

ಬೇಕು’ ಬುದ್ಧ ಮುಗುಳ್ನಗುತ್ತ, ‘ ನನ್ನ ಮತ್ತು ಬೇಕು’ ಈ ಎರಡನ್ನು ತೆಗೆದುಹಾಕು. ನಿನಗೆ ಸಂತೋಷ ಸಿಗುತ್ತದೆ’ ಅಂದ. ಇಲ್ಲಿ ನಾನು, ನನ್ನ ಎನ್ನುವುದು ಅಹಂ, ಬೇಕು ಎನ್ನುವುದು ಆಸೆ. ಈ ಎರಡನ್ನು ತೊರೆದರೆ ಸಂತೋಷ ಸಿಗುತ್ತದೆ ಅನ್ನುವುದು ಬುದ್ದನ ಮಾತಿನ ಸಾರ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬ್ಯಾಂಕ್‌ಗೆ ಬಂದ ವೃದ್ಧನ ನಡವಳಿಕೆಯಿಂದ ಅನುಮಾನ; ಜೀವ, ಜೀವನಮಾನದ ಹಣ ಉಳಿಸಿದ ಮ್ಯಾನೇಜರ್!
ಮಂಗಳೂರು ಫೇಮಸ್ ಫುಡ್ ಚಿಕನ್‌ ಘೀ ರೋಸ್ಟ್ ನ ಅಸಲಿ ರುಚಿಯ ರಹಸ್ಯವಿದು!