
ನವದೆಹಲಿ (ಜ.31): ಇದೇ ಮೊದಲ ಬಾರಿಗೆ ನಾಳೆ ಕೇಂದ್ರ ಮತ್ತು ರೈಲ್ವೇ ಬಜೆಟ್ ಮಂಡನೆಯಾಗಲಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡುತ್ತಾ, ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಶ್ಲಾಘಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರವು ಬಡವರ ಜೀವನ ಗುಣಮಟ್ಟವನ್ನು ಸುಧಾರಿಸಿದೆ. ರೈತರ ಜೀವನಮಟ್ಟ ಸುಧಾರಣೆ, ಮಹಿಳಾ ಸಬಲೀಕರಣ, ಬಡವರಿಗೆ ಎಲ್ ಪಿಜಿ ಸಬ್ಸಿಡಿ ನೀಡಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದೆ. ನೋಟು ಅಮಾನ್ಯ ಕ್ರಮವು ಕಪ್ಪುಹಣ ಹಾಗೂ ಭ್ರಷ್ಟಾಚಾರ ವಿರುದ್ಧದ ಹೋರಾಟವಾಗಿದ್ದು ಇದೊಂದು ಒಳ್ಳೆಯ ನಡೆ ಎಂದು ಶ್ಲಾಘಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.