ಹೈನೋದ್ಯಮಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ

Published : Nov 16, 2016, 10:12 AM ISTUpdated : Apr 11, 2018, 12:36 PM IST
ಹೈನೋದ್ಯಮಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ

ಸಾರಾಂಶ

ಪ್ರತಿ ಲೀಟರ್ ಹಾಲಿನ ದರದ ಮೇಲೆ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಮನಗರ(ನ.16): ತೀವ್ರ ಬರಗಾಲದಿಂದಾಗಿ ಕಂಗಾಲಾಗಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಪ್ರತಿ ಲೀಟರ್ ಹಾಲಿನ ದರದ ಮೇಲೆ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದಾರೆ.

ರಾಮನಗರದಲ್ಲಿ ನಡೆಯುತ್ತಿರುವ 63 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತರಿಗೆ ನಾಲ್ಕು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಈಗ ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಒಂದು ರೂಪಾಯಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಶಿಲ್ಪಾ ಶೆಟ್ಟಿ ಅವರ ಎಐ ಫೋಟೋ ತೆಗೆಯಲು ಕೋರ್ಟ್ ಆದೇಶ
ದೈಹಿಕ-ಮಾನಸಿಕ ಸ್ವಾಸ್ಥ್ಯಕ್ಕೆ ಆಯುರ್ವೇದ ಅಗತ್ಯ, ಮನೆಮನೆಗೆ ತಲುಪಬೇಕು: ಸಚ್ಚಿದಾನಂದ ಸ್ವಾಮೀಜಿ