ಹೃದಯಾಘಾತ: ಬಸ್ಸಿನಲ್ಲೇ ಕಂಡಕ್ಟರ್ ಸಾವು

Published : Sep 24, 2018, 11:04 AM IST
ಹೃದಯಾಘಾತ: ಬಸ್ಸಿನಲ್ಲೇ ಕಂಡಕ್ಟರ್ ಸಾವು

ಸಾರಾಂಶ

ಕರ್ತವ್ಯಕ್ಕೆ ಸಜ್ಜಾಗುತ್ತಿದ್ದ ವೇಳೆ ಹೃದಯಾಘಾತವಾಗಿ ಕಂಡಕ್ಟರ್ ಮೃತಪಟ್ಟಿರುವ ಘಟನೆ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಿಜಾಪುರ ಮೂಲದ ಹಿರೋ ಗೋಪಾಲ್ ರಾಠೋಡ್ (36)ಮೃತ ಪಟ್ಟ ಕಂಡಕ್ಟರ್.

ಚಾಮರಾಜನಗರ (ಸೆ. 24):  ಕರ್ತವ್ಯಕ್ಕೆ ಸಜ್ಜಾಗುತ್ತಿದ್ದ ವೇಳೆ ಹೃದಯಾಘಾತವಾಗಿ ಕಂಡಕ್ಟರ್ ಮೃತಪಟ್ಟಿರುವ ಘಟನೆ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಿಜಾಪುರ ಮೂಲದ ಹಿರೋ ಗೋಪಾಲ್ ರಾಠೋಡ್ (36)ಮೃತ ಪಟ್ಟ ಕಂಡಕ್ಟರ್. ಬೆಳಗಿನ ಟ್ರಿಪ್ ಗೆ ಬಸ್ಸಿನಲ್ಲಿ ತಯಾರಾಗುತ್ತಿದ್ದ ವೇಳೆ ತೀವ್ರ ಹೃದಯಾಘಾತ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪ್ರೊಬೆಷನರಿ ಅವಧಿಯಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ ನೀಡಿದ್ದಾರೆ.

-ಸಾಂದರ್ಭಿಕ ಚಿತ್ರ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?