ನಾಲ್ವರು ಗನ್'ಮ್ಯಾನ್ ಇದ್ದರೂ ಉದ್ಯಮಿ ಮರ್ಡರ್!

Published : Oct 31, 2016, 03:40 AM ISTUpdated : Apr 11, 2018, 12:36 PM IST
ನಾಲ್ವರು ಗನ್'ಮ್ಯಾನ್ ಇದ್ದರೂ ಉದ್ಯಮಿ ಮರ್ಡರ್!

ಸಾರಾಂಶ

ಸಂಜಯ್​ ನಗರದ ಸುರಪುರ ಅಪಾರ್ಟ್​ಮೆಂಟ್​ ಬಳಿ ಆಂಧ್ರಪ್ರದೇಶ ಮೂಲದ ಉದ್ಯಮಿ ಪರಚುರಿ ಸುರೇಂದ್ರನನ್ನು ಹತ್ಯೆಗೈಯ್ಯಲಾಗಿದೆ. ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಉದ್ಯಮಿಯ ಸುರಕ್ಷತೆಗಾಗಿ ನಾಲ್ವರು ಗನ್'ಮ್ಯಾನ್'ಗಳನ್ನು ನೇಮಿಸಲಾಗಿತ್ತು ಎಂದೂ ತಿಳಿದು ಬಂದಿದೆ

ಬೆಂಗಳೂರು(ಅ.31):ದೀಪಾವಳಿ ಪಟಾಕಿಗಳ ಶಬ್ಧದ ನಡುವೆಯೇ ಬೆಂಗಳೂರಿನಲ್ಲಿ ಉದ್ಯಮಿಯೋರ್ವನನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.

ಸಂಜಯ್​ ನಗರದ ಸುರಪುರ ಅಪಾರ್ಟ್​ಮೆಂಟ್​ ಬಳಿ ಆಂಧ್ರಪ್ರದೇಶ ಮೂಲದ ಉದ್ಯಮಿ ಪರಚುರಿ ಸುರೇಂದ್ರನನ್ನು ಹತ್ಯೆಗೈಯ್ಯಲಾಗಿದೆ. ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಉದ್ಯಮಿಯ ಸುರಕ್ಷತೆಗಾಗಿ ನಾಲ್ವರು ಗನ್'ಮ್ಯಾನ್'ಗಳನ್ನು ನೇಮಿಸಲಾಗಿತ್ತು ಎಂದೂ ತಿಳಿದು ಬಂದಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ