ಬಿಎಸ್ವೈ ಪುತ್ರ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು

Published : Aug 31, 2017, 10:31 PM ISTUpdated : Apr 11, 2018, 12:49 PM IST
ಬಿಎಸ್ವೈ ಪುತ್ರ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು

ಸಾರಾಂಶ

ಶಾಸಕ ರಾಘವೇಂದ್ರ ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ ಅವರ KA 50 M 6646 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ.

ಹೊನ್ನಾಳಿ(ಆ.31): ಬಿಎಸ್'ವೈ ಪುತ್ರ ಶಾಸಕ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್'ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾಳಿ ತಾ. ಮಾದಾಪುರ ಕ್ರಾಸ್​ ಬಳಿ ನಡೆದಿದೆ.

ಸುರೇಶ್​​(24) ಮೃತ ಸವಾರ. ಶಾಸಕ ರಾಘವೇಂದ್ರ ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ ಅವರ KA 50 M 6646 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ. ಘಟನೆ ನಡೆದ ನಂತರ ಸ್ಥಳೀಯರು ರಾಘವೇಂದ್ರ ಅವರನ್ನು ತರಾಟೆಗೆ ತೆಗುದು ಕೊಂಡಿದ್ದರು. ದಾವಣಗೆರೆಯ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್