
ಬೆಂಗಳೂರು(ಏ. 13): ಬಹುನಿರೀಕ್ಷಿತ ಉಪಸಮರದ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಆರಂಭಿಕ ಮತ ಎಣಿಕೆಯಂತೆ ಕರ್ನಾಟಕದ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಗಳೆರಡರಲ್ಲೂ ಕಾಂಗ್ರೆಸ್ ಪಕ್ಷ ಹಿನ್ನಡೆ ಮುನ್ನಡೆ ಪಡೆದಿದೆ. ಆದರೆ, ರಾಷ್ಟ್ರಾದ್ಯಂತ ನಡೆದ ಇತರ ಉಪಚುನಾವಣೆಗಳಲ್ಲಿ ಬಿಜೆಪಿಗೆ ಸಮಾಧಾನಕರ ಫಲಿತಾಂಶ ಸಿಕ್ಕುವ ಸೂಚನೆ ಇದೆ. ದಿಲ್ಲಿಯ ರಾಜೋರಿ ಗಾರ್ಡನ್ ಕ್ಷೇತ್ರ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಹೊಂದಿದೆ.
ಹೆಚ್ಚಿನ ಮಾಹಿತಿಗೆ ಲೈವ್ ಬ್ಲಾಗ್ ಕ್ಲಿಕ್ ಮಾಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.