ಸಚಿವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

Published : Dec 14, 2016, 12:12 PM ISTUpdated : Apr 11, 2018, 12:55 PM IST
ಸಚಿವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಸಾರಾಂಶ

ಕಾರಿನ ಚಕ್ರದ ಸಿಡಿದು ಮುಂಭಾಗದ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದೆ

ಮೈಸೂರು(ಡಿ.14):  ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಯಾಣಿಸುತ್ತಿದ್ದ ಕಾರು ಮೈಸೂರು ಬಳಿಯ ಮಹದೇವಪುರ ರಿಂಗ್ ರಸ್ತೆಯ ಬಳಿ ಅಪಘಾತಕ್ಕೀಡಾಗಿದೆ. ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅಪಾಯದಿಂದ ಪಾರು. ಕಾರಿನ ಚಕ್ರದ ಸಿಡಿದು ಮುಂಭಾಗದ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ