ವೇಶ್ಯೆವಾಟಿಕೆ ಕೇಸ್ ಹಿನ್ನೆಲೆ: ಶಾಸಕ ಕೃಷ್ಣಪ್ಪ ಪುತ್ರ ರಾಜೀವ, ಸ್ನೇಹಿತರ ಮೇಲೆ ಪ್ರಕರಣ ದಾಖಲು

Published : Sep 13, 2016, 05:04 PM ISTUpdated : Apr 11, 2018, 12:50 PM IST
ವೇಶ್ಯೆವಾಟಿಕೆ ಕೇಸ್ ಹಿನ್ನೆಲೆ: ಶಾಸಕ ಕೃಷ್ಣಪ್ಪ ಪುತ್ರ ರಾಜೀವ, ಸ್ನೇಹಿತರ ಮೇಲೆ ಪ್ರಕರಣ ದಾಖಲು

ಸಾರಾಂಶ

ಕೊಡಗು (ಸೆ.13): ಅಕ್ರಮ ಹೋಂಸ್ಟೇ ಮೇಲೆ ಪೊಲೀಸರ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರನ್ನು  ಬಂಧಿಸಿದ್ದಾರೆ. ಓರ್ವ ಮಹಿಳೆಯನ್ನು ಕ್ಷಿಸಿದ್ದಾರೆ. ಗುಡ್ಡೆಹೊಸೂರುವಿನ ಚಿಕ್ಕ ಬೆಟಗೇರಿ ನಲ್ಲಿ ನಡೆದ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಇನ್ಸ್'ಪೆಕ್ಟರ್ ಕ್ಯಾತೆಗೌಡ,ಕುಶಾಲನಗರ ಗ್ರಾಮಾಂತರ ಎಸ್.ಐ.ಮಹೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶನಿವಾರಸಂತೆ ಗ್ರಾಮದ ಪ್ರಸನ್ನ ,ಮಧು,ಪ್ರಮೋಧ,ರಾಜೀವ ಬಂಧಿಸಿದ್ದಾರೆ.

ಬಂಧಿತರಿಂದ 34 ಸಾವಿರ ನಗದು,ಒಂದು ಮಾರುತಿ ಕಾರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು