ಮಧ್ಯಾಹ್ನ 2 ಗಂಟೆಗೆ ಕಾವೇರಿ ವಿಚಾರಣೆ

Published : Oct 18, 2016, 01:36 AM ISTUpdated : Apr 11, 2018, 12:47 PM IST
ಮಧ್ಯಾಹ್ನ 2 ಗಂಟೆಗೆ ಕಾವೇರಿ ವಿಚಾರಣೆ

ಸಾರಾಂಶ

ಆಕ್ಷೇಪಣೆ ಸಲ್ಲಿಸಲು 1 ದಿನ ಕಾಲಾವಕಾಶ ನೀಡುವ ಬಗ್ಗೆ ಮಧ್ಯಾಹ್ನ 2 ಗಂಟೆಗೆ ಸುಪ್ರೀಂ ತೀರ್ಪು ನೀಡಲಿದೆ.

ನವದೆಹಲಿ(ಅ.18): ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಿದ್ದ ಕೇಂದ್ರ ತಂಡ ನೀಡಿರುವ ವಸ್ತು ಸ್ಥಿಯ ವರದಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ 1 ದಿನ ಕಾಲಾವಕಾಶ  ಕೋರಿದ್ಧಾರೆ. ಆಕ್ಷೇಪಣೆ ಸಲ್ಲಿಸಲು 1 ದಿನ ಕಾಲಾವಕಾಶ ನೀಡುವ ಬಗ್ಗೆ ಮಧ್ಯಾಹ್ನ 2 ಗಂಟೆಗೆ ಸುಪ್ರೀಂ ತೀರ್ಪು ನೀಡಲಿದೆ.

ಈ ಮಧ್ಯೆ, ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಅಫಿಡವಿಟ್​ ಕುರಿತು ವಿಚಾರಣೆ ನಡೆಸಲು ತಮಿಳುನಾಡು ವಕೀಲರು ಮನವಿ ಮಾಡಿದರು. ಅರ್ಜಿ ವಿಚಾರಣೆ ಅಗತ್ಯತೆ ಬಗ್ಗೆ 1 ವಾರದಲ್ಲಿ ಆದೇಶ ನೀಡುವುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು