ಸುಪ್ರೀಂಕೋರ್ಟ್'ನಲ್ಲಿ ಇಂದು 'ಕಾವೇರಿ' ವಿಚಾರಣೆ

Published : Dec 15, 2016, 02:57 AM ISTUpdated : Apr 11, 2018, 01:11 PM IST
ಸುಪ್ರೀಂಕೋರ್ಟ್'ನಲ್ಲಿ ಇಂದು 'ಕಾವೇರಿ' ವಿಚಾರಣೆ

ಸಾರಾಂಶ

ನೀರಿನ ತೀವ್ರ ಕೊರತೆಯ ಕಾರಣಕ್ಕೆ ನ್ಯಾಯಾಲಯದ ನಿರ್ದೇಶನದಂತೆ ಪ್ರತಿ ದಿನ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್‌ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಈಗಾಗಗಲೇ ಸುಪ್ರೀಂ ಕೋರ್ಟ್‌'ಗೆ ಕರ್ನಾಟಕ ತಿಳಿಸಿದೆ. ಹಾಗಾಗಿ ಇಂದಿನ ವಿಚಾರಣೆ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರು(ಡಿ.15): ಕರ್ನಾಟಕ ಸಲ್ಲಿಸಿದ್ದ ಕಾವೇರಿ ನ್ಯಾಯಾಧಿಕರಣದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅಸ್ತು ನೀಡಿದ್ದ  ಸುಪ್ರೀಂ ಕೋರ್ಟ್  ಇಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ. 

ನೀರಿನ ತೀವ್ರ ಕೊರತೆಯ ಕಾರಣಕ್ಕೆ ನ್ಯಾಯಾಲಯದ ನಿರ್ದೇಶನದಂತೆ ಪ್ರತಿ ದಿನ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್‌ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಈಗಾಗಗಲೇ ಸುಪ್ರೀಂ ಕೋರ್ಟ್‌'ಗೆ ಕರ್ನಾಟಕ ತಿಳಿಸಿದೆ. ಹಾಗಾಗಿ ಇಂದಿನ ವಿಚಾರಣೆ ತೀವ್ರ ಕುತೂಹಲ ಕೆರಳಿಸಿದೆ.

ಕರ್ನಾಟಕ ತಮಿಳುನಾಡು ಮತ್ತು ಕೇರಳ ಮೂರು ರಾಜ್ಯಗಳು ಮೇಲ್ಮನವಿ ಅರ್ಜಿ ಸಲ್ಲಿಸಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ
ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು