
ಬೆಂಗಳೂರು(ಅ.04): ರೈತರ ಬೆಳೆಗಳಿಗೆ ನೀರು ಬಿಡಲು ಸರ್ಕಾರ ನಿರ್ಣಯಕೈಗೊಂಡ ಹಿನ್ನೆಲೆ ರಾತ್ರಿಯಿಂದಲೇ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಕೆಆರ್ಎಸ್, ಕಬಿನಿ. ಹೇಮಾವತಿ, ಹಾರಂಗಿ ಈ ನಾಲ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದೆ.
-ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ 3,500 ಕ್ಯೂಸೆಕ್ ನೀರು ಬಿಡುಗಡೆ
-ಗೊರೂರು ಬಳಿಯಿರುವ ಹೇಮಾವತಿ ಡ್ಯಾಂ 1200 ಕ್ಯೂಸೆಕ್ ನೀರು ಬಿಡುಗಡೆ.
-ಹಾರಂಗಿ ಡ್ಯಾಂನಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ.
-ಕೆಆರ್ಎಸ್ ಡ್ಯಾಂನಿಂದ 6856 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.
ಇದರಲ್ಲಿ ಕರ್ನಾಟಕದ ನಾಲೆಗಳಿಗೆ 2856 ಕ್ಯೂಸೆಕ್ ನೀರು ಹರಿಸಲಾಗಿದ್ದು, ತಮಿಳುನಾಡಿನತ್ತ 4 ಸಾವಿರ ಕ್ಯೂಸೆಕ್ ನೀರಿನ ಹರಿದುಹೋಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.