
ಕಾವೇರಿ ನದಿ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿ ರಚಿಸಲಾಗಿದ್ದ ಕಾವೇರಿ ನದಿ ನ್ಯಾಯಾಧಿಕರಣ 2007ರಲ್ಲಿ ಪ್ರಕಟಿಸಿದ ಐತೀರ್ಪಿನಲ್ಲಿ ತಮಿಳುನಾಡಿಗೆ 419 ಟಿಎಂಸಿ, ಕರ್ನಾಟಕಕ್ಕೆ 270 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪಾಂಡಿಚೇರಿಗೆ 7ಟಿಎಂಸಿ ಹಾಗೂ ಉಳಿದಂತೆ 14 ಟಿಎಂಸಿ ಯನ್ನು ಪರಿಸರ ಬಳಕೆ, ಆವಿಯಾಗುವಿಕೆ ಮುಂತಾದವುಗಳಿಗೆ ಹಂಚಿತ್ತು. ಇದನ್ನು ಪ್ರಶ್ನಿಸಿ ನಾಲ್ಕೂ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.